ತರೇದಕುಪ್ಪೆ ಸೈನಿಕ ಧನಂಜಯ್ಯ ಅಧ್ಯಕ್ಷತೆವಹಿಸಿದ್ದರು. ದಲಿತ ಹಕ್ಕುಗಳ ಸಮಿತಿಯ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ, ರಾಮನಗರ ಸಂಚಾಲಕಿ ವನಜಾ, ತಾಲ್ಲೂಕು ಸಂಚಾಲಕ ರಾಜು ವೆಂಕಟಪ್ಪ, ಪದಾಧಿಕಾರಿಗಳಾದ ಶ್ರೀನಿವಾಸ್, ಸ್ವಾಮಿ, ಶಿವಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಸದಸ್ಯ ಶಾನೇಗೌಡ, ಮಾಜಿ ಅಧ್ಯಕ್ಷ ನಾಗರಾಜು ಹಾಗೂ ಮುಖಂಡರು
ಹಾಜರಿದ್ದರು.