<p>ತುಮಕೂರು: ನಗರದ ಅಮರಜ್ಯೋತಿ ನಗರದಲ್ಲಿ ಶುಕ್ರವಾರ ಆದಾಯ ತೆರಿಗೆ ಇಲಾಖೆ ನೌಕರ ಹಿಮಾಂಶು ಮಾಟಿಲ್ (29) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಹಿಮಾಂಶು ಉತ್ತರ ಪ್ರದೇಶದವರು. ಹಲವು ವರ್ಷಗಳಿಂದ ನಗರದಲ್ಲಿ ಕೆಲಸ ಮಾಡುತ್ತಿದ್ದರು. ಆದಾಯ ತೆರಿಗೆ ಇಲಾಖೆ ಕಚೇರಿ ಆವರಣದಲ್ಲಿರುವ ವಸತಿ ಗೃಹದಲ್ಲಿ ವಾಸವಿದ್ದರು. ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮಹಿಳೆ ಆತ್ಮಹತ್ಯೆ: ತಾಲ್ಲೂಕಿನ ಸಂಕಲಾಪುರ ಗ್ರಾಮದ ಬಳಿ ಮಾವಿನ ಮರಕ್ಕೆ ನೇಣು ಹಾಕಿಕೊಂಡು ನಮಿತಾ ನಾಯ್ಕ್ (26) ಸಾವನ್ನಪ್ಪಿದ್ದಾರೆ.</p>.<p>ನಮಿತಾ ಒಡಿಶಾದವರು. ಪತಿ ಪ್ರಫುಲಾ ನಾಯ್ಕ್ ಜತೆಗೆ ಸಂಕಲಾಪುರದ ಹತ್ತಿರ ವಾಸವಿದ್ದರು. ಗಂಡ– ಹೆಂಡತಿ ಮಧ್ಯೆ ಮನಸ್ತಾಪ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>
<p>ತುಮಕೂರು: ನಗರದ ಅಮರಜ್ಯೋತಿ ನಗರದಲ್ಲಿ ಶುಕ್ರವಾರ ಆದಾಯ ತೆರಿಗೆ ಇಲಾಖೆ ನೌಕರ ಹಿಮಾಂಶು ಮಾಟಿಲ್ (29) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಹಿಮಾಂಶು ಉತ್ತರ ಪ್ರದೇಶದವರು. ಹಲವು ವರ್ಷಗಳಿಂದ ನಗರದಲ್ಲಿ ಕೆಲಸ ಮಾಡುತ್ತಿದ್ದರು. ಆದಾಯ ತೆರಿಗೆ ಇಲಾಖೆ ಕಚೇರಿ ಆವರಣದಲ್ಲಿರುವ ವಸತಿ ಗೃಹದಲ್ಲಿ ವಾಸವಿದ್ದರು. ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮಹಿಳೆ ಆತ್ಮಹತ್ಯೆ: ತಾಲ್ಲೂಕಿನ ಸಂಕಲಾಪುರ ಗ್ರಾಮದ ಬಳಿ ಮಾವಿನ ಮರಕ್ಕೆ ನೇಣು ಹಾಕಿಕೊಂಡು ನಮಿತಾ ನಾಯ್ಕ್ (26) ಸಾವನ್ನಪ್ಪಿದ್ದಾರೆ.</p>.<p>ನಮಿತಾ ಒಡಿಶಾದವರು. ಪತಿ ಪ್ರಫುಲಾ ನಾಯ್ಕ್ ಜತೆಗೆ ಸಂಕಲಾಪುರದ ಹತ್ತಿರ ವಾಸವಿದ್ದರು. ಗಂಡ– ಹೆಂಡತಿ ಮಧ್ಯೆ ಮನಸ್ತಾಪ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>