ನಗರದ ಪ್ರದೇಶದ ಶಾಲೆ, ಆಸ್ಪತ್ರೆ, ಸರ್ಕಾರಿ ಕಚೇರಿಗಳ ಬಳಿ ಉಬ್ಬುಗಳನ್ನು ಹಾಕಿರುವುದು ಅನುಕೂಲಕರ. ಆದರೆ ಆ ಉಬ್ಬುಗಳು ವಾಹನ ಸವಾರರ ಸುಗಮ ಸಂಚಾರಕ್ಕೆ ತಡೆಯಾಗಬಾರದು. ಈಗಾಗಲೇ ಹಲವು ಬಾರಿ ಸಾರ್ವಜನಿಕರೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸಾರ್ವಜನಿಕರು.