’ಬಹುಜನ ಹಿತಾಯ, ಬಹುಜನ ಸುಖಾಯ ಎಂದು ಬಲ್ಲವರಾಗಿದ್ದ ವಿಶ್ವೇಶ್ವರಯ್ಯ ಅವರು ಜನರಿಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ನದಿಗೆ ಅಣೆಕಟ್ಟೆ ಕಟ್ಟಿದರೆ ನದಿ ಸಾಯುತ್ತದೆ ಎಂದು ವೇದಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ, ವಿಶ್ವೇಶ್ವರಯ್ಯ ಅವರು ನದಿಗೆ ಪೂರಕ, ನಿಸರ್ಗಕ್ಕೆ ಪೂರಕ ಕ್ರಮಗಳನ್ನು ಅನುಸರಿಸಿ ತಮಿಳು ನಾಡಿನ ತಲ್ಲಣಿಯಲ್ಲಿ ಅಣೆಕಟ್ಟೆ ನಿರ್ಮಾಣ ಮಾಡಿದ್ದಾರೆ’ ಎಂದು ವಿವರಿಸಿದರು.