ಸದಸ್ಯ ಧರಣೇಂದ್ರ ಕುಮಾರ್ ಮಾತನಾಡಿದರು. ಪಾಲಿಕೆ ಮೇಯರ್ ಬಿ.ಜಿ.ಕೃಷ್ಣಪ್ಪ, ಉಪಮೇಯರ್ ನಾಜಿಮಾಭಿ ಇಸ್ಮಾಯಿಲ್, ಶಾಸಕ ಜಿ.ಬಿ.ಜ್ಯೋತಿಗಣೇಶ್, ಕೆ.ಎನ್.ರಾಜಣ್ಣ ಅವರನ್ನು ಗೌರವಿಸಲಾಯಿತು. ಸದಸ್ಯರಾದ ಮಂಜುನಾಥ್, ಮರಳೂರು ಮಾಜಿ ಅಧ್ಯಕ್ಷ ಭೀಮಯ್ಯ, ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪುರುಷೋತ್ತಮ್, ಗಳಿಗೇನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷೆ ಧನಲಕ್ಷ್ಮಿ ರವಿ, ಪ್ರತಾಪ್ ಮದಕರಿ, ರಾಮಾಂಜನೇಯ ಇದ್ದರು.