ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬನಶಂಕರಿ ನಾಗು, ಜಿಲ್ಲಾ ಘಟಕದ ಅಧ್ಯಕ್ಷ ಗೂಳೂರು ಸಿದ್ದರಾಜು, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಖಾಲಿದ್ ಖಾನ್, ರಾಜ್ಯ ಉಪಾಧ್ಯಕ್ಷ ಪರಮೇಶ್ವರಪ್ಪ ಮಾತನಾಡಿದರು. ಮುಖಂಡರಾದ ಮುತ್ತಣ್ಣ, ಪಂಚಶೀಲ, ಮಲ್ಲಿಕಾ, ನಗೀನ, ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರಾ, ಸುಮಿತ್ರಾ ಇದ್ದರು.