ಕೂಡಲೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸ್ಮಶಾನಕ್ಕೆ ಜಾಗ ನಿಗದಿಪಡಿಸಬೇಕು ಎಂದು ಸೂಚಿಸಿ ಸಮಸ್ಯೆ ಪರಿಹರಿಸಿಕೊಡಬೇಕು ಎಂದು ಒತ್ತಾಯಿಸಿದರು. ಗ್ರಾ.ಪಂ. ಸದಸ್ಯ ಕಾಳ್ಯಾನಾಯ್ಕ, ಉಪಾಧ್ಯಕ್ಷೆ ಸರೋಜಿ ಬಾಯಿ, ಮುಖಂಡ ಡಾಕುನಾಯ್ಕ, ಕೃಷ್ಣಾನಾಯ್ಕ, ರಂಗಾನಾಯ್ಕ, ಶ್ರೀನಿವಾಸನಾಯ್ಕ, ಸುಬ್ರಮಣಿ, ಧರ್ಮಾನಾಯ್ಕ, ಶ್ರೀರಾಮನಾಯ್ಕ ಉಪಸ್ಥಿತರಿದ್ದರು.