ಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್. ರಾಜೇಂದ್ರ, ತಾ.ಪಂ ಮಾಜಿ ಅಧ್ಯಕ್ಷೆ ಇಂದಿರಾ ದೇನಾನಾಯ್ಕ್, ಡಿವೈಎಸ್ಪಿ ಕೆ.ಜಿ. ರಾಮಕೃಷ್ಣ, ತಹಶೀಲ್ದಾರ್ ವೈ. ರವಿ, ತಾ.ಪಂ ಇಒ ದೊಡ್ಡಸಿದ್ದಪ್ಪ, ಡಾ.ರಮೇಶಬಾಬು, ಆಡಳಿತಾಧಿಕಾರಿ ಡಾ.ಗಂಗಾಧರ್, ಮುಖ್ಯಾಧಿಕಾರಿ ಅಮರನಾರಾಯಣ್, ಎಡಿಒ ಮದುಸೂದನ್, ಸಿಡಿಪಿಒ ಅನಿತಾ, ಸಹಾಯಕ ಕೃಷಿ ನಿರ್ದೇಶಕ ಹನುಮಂತರಾಯಪ್ಪ, ಗ್ರಾ.ಪಂ ಅಧ್ಯಕ್ಷರಾದ ವೀರಣ್ಣ, ಪಂಚಾಕ್ಷರಯ್ಯ ಹಾಜರಿದ್ದರು.