ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪರಂಪರೆಯ ಮಹತ್ವದ ಕೊಡುಗೆ ಯೋಗ: ವಿ.ಸೋಮಣ್ಣ

Published : 22 ಜೂನ್ 2024, 4:42 IST
Last Updated : 22 ಜೂನ್ 2024, 4:42 IST
ಫಾಲೋ ಮಾಡಿ
Comments
ಒತ್ತಡಕ್ಕೆ ಮಣಿದು ತೈಲ ದರ ಹೆಚ್ಚಳ: ಸೋಮಣ್ಣ
ಮುಖ್ಯಮಂತ್ರಿ‌ ಸಿದ್ದರಾಮಯ್ಯ ಬುದ್ಧಿವಂತರು. ಯಾವುದೋ ಒತ್ತಡಕ್ಕೆ ಒಳಗಾಗಿ ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಿದ್ದಾರೆ. ಇದು ಅವರ ಮನಸ್ಸಿಗೆ ಸರಿ ಎನಿಸಿದೆಯೆ? ಎಂದು ಒಮ್ಮೆ ಯೋಚಿಸಲಿ ಎಂದು ವಿ.ಸೋಮಣ್ಣ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ ‘ಹೇಮಾವತಿ ಲಿಂಕ್‌ ಕೆನಾಲ್‌ ಎಕ್ಸ್‌ಪ್ರೆಸ್ ಸಂಬಂಧ ನಡೆದ ಸಭೆಯಲ್ಲಿ ಏನು ಚರ್ಚೆಯಾಗಿದೆ ಎಂಬುವುದು ನನಗೆ ಗೊತ್ತಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಜತೆ ಈ ಕುರಿತು ಚರ್ಚಿಸಲಾಗುವುದು’ ಎಂದು ತಿಳಿಸಿದರು. ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಎಲ್ಲ ವಿಷಯಗಳನ್ನು ಕೇಂದ್ರ ರೈಲ್ವೆ ಸಚಿವರ ಗಮನಕ್ಕೆ ತರಲಾಗಿದೆ. ಜಿಲ್ಲೆಯಲ್ಲಿ ಮೂವತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ ಪೂರ್ಣಗೊಳಿಸಿ ಕಾಲಮಿತಿಯಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT