ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಪದೇ ಪದೇ ಕುರುಬ ಸಮುದಾಯ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ.ಈ ಹಿಂದೆ ಜಿಲ್ಲೆಯಲ್ಲಿ ಬಿಜೆಪಿ ಮುಖಂಡರಾದ ಸೊಗಡು ಶಿವಣ್ಣ, ಬಿ.ಸುರೇಶ್ ಗೌಡ ಅವರು ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದಾರೆ. ಈಗ ಮಾಧುಸ್ವಾಮಿ ನೀಡಿದ್ದರು. ಹುಳಿಯಾರಿನ ಕನಕ ವೃತ್ತ ವಿವಾದ ಸುಖಾಂತ್ಯ ಕಂಡಿದೆ. ಆದರೆ ಮಾಧುಸ್ವಾಮಿ ಬಹಿರಂಗ ಕ್ಷಮೆಯಾಚಿಸಬೇಕಿತ್ತು ಎಂದರು.