<p><strong>ತುಮಕೂರು:</strong> ಶ್ರಾವಣ ಸಂಜೆಯಲಿ ಆ ನೃತ್ಯ ವೈಭವ ಕಂಡ ಕಲಾಪ್ರಿಯರು ಚಪ್ಪಾಳೆಯ ಸುರಿಮಳೆ ಗರೆದರು. ಹೆಜ್ಜೆಯ ತಾಳಕ್ಕೆ ಗೆಜ್ಜೆಯ ಮೇಳಕ್ಕೆ ನಾಟ್ಯ ಪ್ರವೀಣೆಯರ ನೃತ್ಯ ಜನಮನ ಸೂರೆಗೊಂಡಿತು.</p>.<p>ಇದು ಶನಿವಾರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿ ಆಶ್ರಯದಲ್ಲಿ ಬಾಲಾ ವಿಶ್ವನಾಥ್ ಅವರ ಶಿಷ್ಯವೃಂದದವರ ಪ್ರದರ್ಶಿಸಿದ ನೃತ್ಯ ರೂಪಕದಲ್ಲಿ ಕಂಡ ನೋಟ.</p>.<p>ನಟರಾಜನನ್ನು ಸ್ತುತಿಸುವ ನಟೇಶ ಕೌತುತ ಎಂಬ ನೃತ್ಯದಿಂದ ಪ್ರಾರಂಭ ಮಾಡಿದರು. ಕೃಷ್ಣನ ಲೀಲೆಗಳಲ್ಲಿ ಒಂದಾದ ಕಾಳಿಂಗ ಮರ್ಧನ ರೂಪಕ, ಕಂಸ ಸಂಹಾರ, ಶಾರದೆ, ಜಯ ದುರ್ಗೆ ನೃತ್ಯ ರೂಪಕಗಳು ಗಮನ ಸೆಳೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಶ್ರಾವಣ ಸಂಜೆಯಲಿ ಆ ನೃತ್ಯ ವೈಭವ ಕಂಡ ಕಲಾಪ್ರಿಯರು ಚಪ್ಪಾಳೆಯ ಸುರಿಮಳೆ ಗರೆದರು. ಹೆಜ್ಜೆಯ ತಾಳಕ್ಕೆ ಗೆಜ್ಜೆಯ ಮೇಳಕ್ಕೆ ನಾಟ್ಯ ಪ್ರವೀಣೆಯರ ನೃತ್ಯ ಜನಮನ ಸೂರೆಗೊಂಡಿತು.</p>.<p>ಇದು ಶನಿವಾರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿ ಆಶ್ರಯದಲ್ಲಿ ಬಾಲಾ ವಿಶ್ವನಾಥ್ ಅವರ ಶಿಷ್ಯವೃಂದದವರ ಪ್ರದರ್ಶಿಸಿದ ನೃತ್ಯ ರೂಪಕದಲ್ಲಿ ಕಂಡ ನೋಟ.</p>.<p>ನಟರಾಜನನ್ನು ಸ್ತುತಿಸುವ ನಟೇಶ ಕೌತುತ ಎಂಬ ನೃತ್ಯದಿಂದ ಪ್ರಾರಂಭ ಮಾಡಿದರು. ಕೃಷ್ಣನ ಲೀಲೆಗಳಲ್ಲಿ ಒಂದಾದ ಕಾಳಿಂಗ ಮರ್ಧನ ರೂಪಕ, ಕಂಸ ಸಂಹಾರ, ಶಾರದೆ, ಜಯ ದುರ್ಗೆ ನೃತ್ಯ ರೂಪಕಗಳು ಗಮನ ಸೆಳೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>