ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊರಟಗೆರೆ | ಕಾಟಾಚಾರಕ್ಕೆ ನಡೆದ ಜನಸ್ಪಂದನ: ನಿರಾಸೆ

ಬೇಸರದಿಂದಲೇ ಮನೆಯತ್ತ ಹೆಜ್ಜೆ ಹಾಕಿದ ಸಾರ್ವಜನಿಕರು
Published : 20 ಜೂನ್ 2024, 7:36 IST
Last Updated : 20 ಜೂನ್ 2024, 7:36 IST
ಫಾಲೋ ಮಾಡಿ
Comments
181 ಅರ್ಜಿ ಸ್ವೀಕಾರ
ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಇಲಾಖಾವಾರು ಅರ್ಜಿ ಸ್ವೀಕಾರ ಕೇಂದ್ರಗಳನ್ನು ತೆರೆಯಲಾಗಿತ್ತು. ಅರ್ಜಿ ಸ್ವೀಕಾರ ಕೇಂದ್ರದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 101 ಅರ್ಜಿ ತಾಲ್ಲೂಕು ಪಂಚಾಯಿತಿ-25 ಪಟ್ಟಣ ಪಂಚಾಯಿತಿ-10 ಬೆಸ್ಕಾಂ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗ-ತಲಾ 6 ಅರ್ಜಿಗಳು ಸಲ್ಲಿಕೆಯಾದವು. ಒಟ್ಟು 181 ಅಹವಾಲುಗಳು ಸ್ವೀಕೃತವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT