ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗುಬ್ಬಿ ಸ್ನೇಹ ಜೀವನ ಫೌಂಡೇಶನ್ನಿಂದ ಬುಧವಾರ ತಾಲ್ಲೂಕಿನ ದೊಡ್ಡಎಣ್ಣೇಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗವಿರಂಗನಾಥ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ಜಲ ಜೀವನ್ ಮಿಷನ್ ಕುರಿತಂತೆ ಶಾಲಾ ಮಕ್ಕಳಿಗೆ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಹಾಗೂ ಜಾಥಾ ಹಮ್ಮಿಕೊಳ್ಳ
ಲಾಗಿತ್ತು.