ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಅಂಜಿನಪ್ಪ, ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಪ್ರಧಾನ ಕಾರ್ಯದರ್ಶಿ ಮಹಾಲಿಂಗಯ್ಯ, ಮಾಜಿ ಶಾಸಕ ತಿಮ್ಮರಾಯಪ್ಪ, ಎಸ್ಟಿ ಘಟಕದ ಅಧ್ಯಕ್ಷ ಸೋಲಾರ್ ಕೃಷ್ಣಮೂರ್ತಿ, ಯುವಘಟಕದ ಜಿಲ್ಲಾ ಅಧ್ಯಕ್ಷ ಹಿರೇಹಳ್ಳಿ ಮಹೇಶ್, ನಗರ ಘಟಕದ ಅಧ್ಯಕ್ಷ ಪ್ರಸನ್ನ, ಮಹಿಳಾ ಘಟಕದ ಅಧ್ಯಕ್ಷೆ ತಾಹೀರಾಬೇಗಂ, ಮುಖಂಡರಾದ ಗಂಗಣ್ಣ, ದೇವರಾಜು ಗೋಷ್ಠಿಯಲ್ಲಿ ಇದ್ದರು.