ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಗೋವಿಂದರಾಜು, ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜ್, ರಾಜ್ಯ ಹಿರಿಯ ಉಪಾಧ್ಯಕ್ಷ ಗಂಗಣ್ಣ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಆರ್.ದೇವರಾಜು, ನಗರ ಘಟಕದ ಅಧ್ಯಕ್ಷ ಬೆಳ್ಳಿ ಲೋಕೇಶ್, ಉಪಮೇಯರ್ ಶಶಿಕಲಾ, ಪಾಲಿಕೆ ಸದಸ್ಯರಾದ ಧರಣೇಂದ್ರ ಕುಮಾರ್, ಶ್ರೀನಿವಾಸ್, ಮಂಜುನಾಥ್ ಇದ್ದರು.