ಯಾತ್ರೆ ಸಾಗುವ ತಾಲ್ಲೂಕಿನ ಕಲ್ಲೂರು, ಪುರ ಹಾಗೂ ನಿಟ್ಟೂರಿನಲ್ಲಿ ಸ್ಥಳ ಪರಿಶೀಲಿಸಿದ ಅವರು, ಬಿಜೆಪಿ ವಿರೋಧಿಸುವ ಪ್ರಗತಿಪರ ಸಂಘಟನೆಗಳು, ಚಿಂತಕರನ್ನು ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಅಕ್ಟೋಬರ್ 9ರಿಂದ 13ರವರೆಗೆ ಯಾತ್ರೆ ಸಂಚರಿಸಲಿದ್ದು, ಅದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.