<p><strong>ತುರುವೇಕೆರೆ:</strong> ಪಟ್ಟಣದ ಅಂಬೇಡ್ಕರ್ ರಸ್ತೆಯಲ್ಲಿನ ಗೊಂದಿ ಶ್ರೀಮಾರುತಿ ಜ್ಯೂವೆಲರಿ ಅಂಗಡಿ ಮಾಲೀಕ ಮಂಜುನಾಥ್ ಅಂಗಡಿ ಮುಚ್ಚಿ ನಾಪತ್ತೆಯಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.</p>.<p>ಕಸಬಾ ಹೋಬಳಿಯ ಬುಗುಡನಹಳ್ಳಿ ಗ್ರಾಮದ ನಿವಾಸಿ ಹಾಗೂ ಎಪಿಎಂಸಿ ನಿರ್ದೇಶಕರಾದ ಬಿ.ಸಿ.ನಟರಾಜು ಅವರು ತಮ್ಮ ಮಗಳ ಮದುವೆಗೆ ಒಡವೆ ಮಾಡಿಕೊಡಲು ಮಂಜುನಾಥ್ ಅವರಿಗೆ 186 ಗ್ರಾಂನಲ್ಲಿ ಆಭರಣ ಮಾಡಿಕೊಡಲು ₹ 4.80 ಲಕ್ಷ ಹಣವನ್ನು ನೀಡಿದ್ದರು. ಅಲ್ಲದೇ ₹ 2 ಲಕ್ಷ ಮೊತ್ತದ ಚೆಕ್ ನೀಡಿದ್ದರು.</p>.<p>ಮದುವೆ ಸಮೀಪಿಸುತ್ತಿದ್ದಂತೆಯೇ ಜ್ಯೂವೆಲರಿ ಮಾಲೀಕ ಮಂಜುನಾಥ್ ಅವರನ್ನು ಸಂಪರ್ಕಿಸಲು ಮುಂದಾದಾಗ ಅಂಗಡಿ ಮುಚ್ಚಿ ನಾಪತ್ತೆಯಾಗಿರುವುದು ಗೊತ್ತಾಗಿದೆ. ಪಟ್ಟಣ ಪೊಲೀಸ್ ಠಾಣೆಗೆ ನರಸಿಂಹರಾಜು ದೂರು ನೀಡಿದ್ದಾರೆ.</p>.<p>ಆರೋಪಿ ಮಂಜುನಾಥ್ ಇದೇ ರೀತಿ 'ಗೋಲ್ಡ್ ಬೆನಿಫಿಟ್ ಸ್ಕೀಂ' ಹಾಗೂ ಚೀಟಿ ಹೆಸರಿನಡಿ 350 ಜನರಿಂದ ಹಣ ಪಡೆದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ಪಟ್ಟಣದ ಅಂಬೇಡ್ಕರ್ ರಸ್ತೆಯಲ್ಲಿನ ಗೊಂದಿ ಶ್ರೀಮಾರುತಿ ಜ್ಯೂವೆಲರಿ ಅಂಗಡಿ ಮಾಲೀಕ ಮಂಜುನಾಥ್ ಅಂಗಡಿ ಮುಚ್ಚಿ ನಾಪತ್ತೆಯಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.</p>.<p>ಕಸಬಾ ಹೋಬಳಿಯ ಬುಗುಡನಹಳ್ಳಿ ಗ್ರಾಮದ ನಿವಾಸಿ ಹಾಗೂ ಎಪಿಎಂಸಿ ನಿರ್ದೇಶಕರಾದ ಬಿ.ಸಿ.ನಟರಾಜು ಅವರು ತಮ್ಮ ಮಗಳ ಮದುವೆಗೆ ಒಡವೆ ಮಾಡಿಕೊಡಲು ಮಂಜುನಾಥ್ ಅವರಿಗೆ 186 ಗ್ರಾಂನಲ್ಲಿ ಆಭರಣ ಮಾಡಿಕೊಡಲು ₹ 4.80 ಲಕ್ಷ ಹಣವನ್ನು ನೀಡಿದ್ದರು. ಅಲ್ಲದೇ ₹ 2 ಲಕ್ಷ ಮೊತ್ತದ ಚೆಕ್ ನೀಡಿದ್ದರು.</p>.<p>ಮದುವೆ ಸಮೀಪಿಸುತ್ತಿದ್ದಂತೆಯೇ ಜ್ಯೂವೆಲರಿ ಮಾಲೀಕ ಮಂಜುನಾಥ್ ಅವರನ್ನು ಸಂಪರ್ಕಿಸಲು ಮುಂದಾದಾಗ ಅಂಗಡಿ ಮುಚ್ಚಿ ನಾಪತ್ತೆಯಾಗಿರುವುದು ಗೊತ್ತಾಗಿದೆ. ಪಟ್ಟಣ ಪೊಲೀಸ್ ಠಾಣೆಗೆ ನರಸಿಂಹರಾಜು ದೂರು ನೀಡಿದ್ದಾರೆ.</p>.<p>ಆರೋಪಿ ಮಂಜುನಾಥ್ ಇದೇ ರೀತಿ 'ಗೋಲ್ಡ್ ಬೆನಿಫಿಟ್ ಸ್ಕೀಂ' ಹಾಗೂ ಚೀಟಿ ಹೆಸರಿನಡಿ 350 ಜನರಿಂದ ಹಣ ಪಡೆದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>