ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಮಧುಗಿರಿ | ನೆಪಮಾತ್ರಕ್ಕೆ ನಲ್ಲಿ: ತೊಟ್ಟಿಕ್ಕದ ನೀರು

ಟಿ.ಪ್ರಸನ್ನಕುಮಾ‌ರ್
Published : 10 ಆಗಸ್ಟ್ 2024, 6:37 IST
Last Updated : 10 ಆಗಸ್ಟ್ 2024, 6:37 IST
ಫಾಲೋ ಮಾಡಿ
Comments
ತಿಪ್ಪಗೊಂಡನಹಳ್ಳಿ ಜೆಜೆಎಂ ಕಾಮಗಾರಿ ಬಿರುಕು ಬಿಟ್ಟಿದೆ
ತಿಪ್ಪಗೊಂಡನಹಳ್ಳಿ ಜೆಜೆಎಂ ಕಾಮಗಾರಿ ಬಿರುಕು ಬಿಟ್ಟಿದೆ
ದೊಡ್ಡಯಲ್ಕೂರು ಗ್ರಾಮದಲ್ಲಿ ಜೆಜೆಎಂ ಕಾಮಗಾರಿಗೆ ಅಗೆದಿರುವುದನ್ನು ರಸ್ತೆಯನ್ನು ಸರಿಯಾಗಿ ಮುಚ್ಚಿಲ್ಲ
ದೊಡ್ಡಯಲ್ಕೂರು ಗ್ರಾಮದಲ್ಲಿ ಜೆಜೆಎಂ ಕಾಮಗಾರಿಗೆ ಅಗೆದಿರುವುದನ್ನು ರಸ್ತೆಯನ್ನು ಸರಿಯಾಗಿ ಮುಚ್ಚಿಲ್ಲ
ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ ಹಾಗೂ ಅಗೆದ ರಸ್ತೆಗಳನ್ನು ಮುಚ್ಚುವ ಸಾಮಾನ್ಯ ಪ್ರಜ್ಞೆಯೂ ಇಲ್ಲದಂತಾಗಿದೆ. ವೃದ್ಧರು ಮತ್ತು ಮಕ್ಕಳು ರಸ್ತೆಯಲ್ಲಿ ಓಡಾಡಲು ತೊಂದರೆಯಾಗುತ್ತಿದೆ.
ಹನುಮಂತರಾಯಪ್ಪ ನಿವೃತ್ತ ಶಿಕ್ಷಕ
ಗ್ರಾಮದ ಕೆಲವೆಡೆ ಚರಂಡಿಗಳಲ್ಲಿ ಕುಡಿಯುವ ನೀರಿನ ಪೈಪ್‌ಗಳನ್ನು ಅಳವಡಿಸಿದ್ದಾರೆ. ಇದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದೆ. ಅಗೆದ ರಸ್ತೆಗಳನ್ನು ಮುಚ್ಚದೆ ಸಾಕಷ್ಟು ತೊಂದರೆಯಾಗುತ್ತಿದೆ.
- ಬಿದರಪ್ಪ ಚಿನ್ನೇನಹಳ್ಳಿ ಗ್ರಾ.ಪಂ. ಅಧ್ಯಕ್ಷ
ಜೆಜೆಎಂ ಕಾಮಗಾರಿಗಾಗಿ ಅಗೆದಿರುವ ರಸ್ತೆಗಳನ್ನು ಸರಿಪಡಿಸುವಂತೆ ಈಗಾಗಲೇ ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಶೀಘ್ರ ಹಾಗೂ ಗುಣಮಟ್ಟದ ಕಾಮಗಾರಿ ನಡೆಸಬೇಕು. ಕಳಪೆ ಕಾಮಗಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಲೋಕೇಶ್ ಎಇಇ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT