ಕಸಾಪ ತಾಲ್ಲೂಕು ಅಧ್ಯಕ್ಷ ನಂ.ರಾಜುಮುನಿಯೂರು, ನಿಕಟ ಪೂರ್ವ ಅಧ್ಯಕ್ಷ ಸಾ.ಶಿ.ದೇವರಾಜ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ‘ನ್ಯಾಯಾಂಗದ ಕನ್ನಡ ಪ್ರಶಸ್ತಿ’ ಪುರಸ್ಕೃತ ವಕೀಲ ಎಸ್.ಕೆ.ಉಮೇಶ್, ಜಯಕರ್ನಾಟಕ ಜನಪರ ವೇದಿಕೆ ಗೌರವಾಧ್ಯಕ್ಷ ಮಲ್ಲಿಕಾರ್ಜುನ್, ಅಧ್ಯಕ್ಷ ಎಚ್.ಎಸ್.ವೆಂಕಟೇಶ್, ಯುವ ಘಟಕದ ಅಧ್ಯಕ್ಷ ಆಕಾಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಕೆ.ಆರ್. ಗಾಯತ್ರೀದೇವಿ ಅರಸ್, ಸಂಘಟನಾ ಕಾರ್ಯದರ್ಶಿ ಟಿ.ಆರ್.ಧನಂಜಯ್, ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಟಿ.ಎನ್. ಮಾರುತಿ, ಆಟೊ ಚಾಲಕರ ಸಂಘದ ಅಧ್ಯಕ್ಷ ಗಂಗಣ್ಣ, ದಿನೇಶ್, ಶಿವಕುಮಾರ್ ಮುಂಬೈ, ಸಮಿತಿ ಸದಸ್ಯರು ಭಾಗವಹಿಸಿದ್ದರು.