ಶನಿವಾರ, 6 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ತುಮಕೂರು | ಮಕ್ಕಳಲ್ಲಿ ಅಪರಾಧ ಪ್ರವೃತ್ತಿ ಹೆಚ್ಚಳ: ಜಿ.ಪರಮೇಶ್ವರ

ಶಿಕ್ಷಕರ ದಿನಾಚರಣೆ; ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
Published : 6 ಸೆಪ್ಟೆಂಬರ್ 2025, 5:06 IST
Last Updated : 6 ಸೆಪ್ಟೆಂಬರ್ 2025, 5:06 IST
ಫಾಲೋ ಮಾಡಿ
Comments
ತುಮಕೂರಿನಲ್ಲಿ ಶುಕ್ರವಾರ ರಾಧಾಕೃಷ್ಣನ್‌ ಜನ್ಮದಿನದ ಕಾರ್ಯಕ್ರಮದಲ್ಲಿ ರುಪ್ಸಾ ವತಿಯಿಂದ ಖಾಸಗಿ ಶಾಲೆ ಶಿಕ್ಷಕರನ್ನು ಸನ್ಮಾನಿಸಲಾಯಿತು

ತುಮಕೂರಿನಲ್ಲಿ ಶುಕ್ರವಾರ ರಾಧಾಕೃಷ್ಣನ್‌ ಜನ್ಮದಿನದ ಕಾರ್ಯಕ್ರಮದಲ್ಲಿ ರುಪ್ಸಾ ವತಿಯಿಂದ ಖಾಸಗಿ ಶಾಲೆ ಶಿಕ್ಷಕರನ್ನು ಸನ್ಮಾನಿಸಲಾಯಿತು

ತುಮಕೂರಿನಲ್ಲಿ ಶುಕ್ರವಾರ ನಡೆದ ರಾಧಾಕೃಷ್ಣನ್‌ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿಕ್ಷಕರು
ತುಮಕೂರಿನಲ್ಲಿ ಶುಕ್ರವಾರ ನಡೆದ ರಾಧಾಕೃಷ್ಣನ್‌ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿಕ್ಷಕರು
ಗುರು ಭವನ ನಿರ್ಮಾಣಕ್ಕೆ ₹9 ಕೋಟಿ ಕೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು. ಆದಷ್ಟು ಶೀಘ್ರ ಅಡಿಗಲ್ಲು ಹಾಕಲಾಗುವುದು
ಜಿ.ಪರಮೇಶ್ವರ ಜಿಲ್ಲಾ ಉಸ್ತುವಾರಿ ಸಚಿವ
4500 ಶಾಲಾ ಕಾಮಗಾರಿ
ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 4500 ಶಾಲಾ ಕಾಮಗಾರಿ ನಡೆಸಲಾಗಿದೆ. ಎರಡೂವರೆ ವರ್ಷದಲ್ಲಿ ಶಾಲಾಭಿವೃದ್ಧಿಗೆ ₹250 ಕೋಟಿ ವೆಚ್ಚದ ಮಾಡಲಾಗಿದೆ. 400 ಶಾಲಾ ಕೊಠಡಿ 1500 ಕಾಂಪೌಂಡ್ 900 ಶೌಚಾಲಯ 700 ಶಾಲಾ ಆವರಣ ಅಭಿವೃದ್ಧಿ ಪಡಿಸಲಾಗಿದೆ. ಜಿ.ಪ್ರಭು ಸಿಇಒ ಜಿಲ್ಲಾ ಪಂಚಾಯಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT