‘ನಾನು 1998ರಲ್ಲಿ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದಾಗ, ಯಡಿಯೂರಪ್ಪ ಸಹ ಪರಿಷತ್ನಲ್ಲಿ ಇದ್ದರು. ಅವರೊಂದಿಗೆ ಪ್ರವಾಸಕ್ಕೆ ಹೋದಾಗ ವಾರಗಟ್ಟಲೇ ಒಂದೇ ಕೊಠಡಿದಲ್ಲಿ ಉಳಿದುಕೊಳ್ಳುತ್ತಿದ್ದೆವು. ಹಾಗಾಗಿ ಅವರೊಂದಿಗೆ ವೈಯಕ್ತಿಕ ವಿಶ್ವಾಸ ಇದೆ. ಆ ವಿಶ್ವಾಸ ಹಾಗೂ ಡಿಸಿಸಿ ಬ್ಯಾಂಕ್ನ ಅಧ್ಯಕ್ಷನಾಗಿ ಯಡಿಯೂರಪ್ಪರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಾನಂತು ಬಿಜೆಪಿಗೆ ಸೇರುವುದಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ’ ಎಂದರು.