ಜಿಲ್ಲಾ ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷೆ ಲೋಕೇಶ್ವರಿಪ್ರಭು ಅವರು, ಸುತ್ತೂರಿನ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ 34 ವರ್ಷಗಳ ಹಿಂದೆ ಸ್ಥಾಪಿಸಿದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಧ್ಯೇಯೋದ್ದೇಶಗಳನ್ನು ವಿವರಿಸಿ, ಇಂದು ರಾಜ್ಯದಾದ್ಯಂತ 750ಕ್ಕೂ ಹೆಚ್ಚು ದತ್ತಿಗಳು ಶರಣರ ಜೀವನ, ಸಾಹಿತ್ಯ ಪ್ರಸಾರ ಮಾಡುತ್ತಿವೆ’ ಎಂದು ಆಶಯ ವ್ಯಕ್ತಪಡಿಸಿದರು.