ಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರದೆ ನಿಯಮ ಬಾಹಿರವಾಗಿ ನಿವೇಶನ ಹಕ್ಕುಪತ್ರ ವಿತರಣೆ, ಇ- ಸ್ವತ್ತು ಮಾಡಿಕೊಡುವಲ್ಲಿ ಭ್ರಷ್ಟಾಚಾರ, ಹಣಕಾಸು ದುರುಪಯೋಗ ಜೊತೆಗೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಲೋಪ ಎಸಗಿದ್ದ ಆರೋಪದಲ್ಲಿ ತನಿಖೆ ನಡೆಸಿ ಅಮಾನತು ಆದೇಶ ಹೊರಡಿಸಲಾಗಿದೆ.