ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಮಲ್ಲಿಕಾ ಬಸವರಾಜು, ಯಾವುದೇ ಧರ್ಮ ಕೊಲ್ಲುವಂತೆ ಹೇಳುವುದಿಲ್ಲ. ಜನರ ನಡುವೆ ತಾರತಮ್ಯ ಬೋಧಿಸುವುದಿಲ್ಲ. ಗಾಂಧೀಜಿ ಅವರ ಶಾಂತಿ, ಅಹಿಂಸೆ ಮತ್ತು ಸತ್ಯದ ತತ್ವಗಳು ಒಳಿತಿನ ಕಡೆಗೆ ನಮ್ಮನ್ನು ಕೊಂಡೊಯ್ಯುತ್ತವೆ. ಇಂತಹ ಮಹತ್ವದ ಅಂಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ತಿಳಿಸಿದರು.