ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರೇಮಾ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಟಿ.ಸಿ. ರಾಮಯ್ಯ, ಉಪಾಧ್ಯಕ್ಷ ವೆಂಕಟಪ್ಪ, ಸದಸ್ಯೆ ನರಸಮ್ಮ, ಪಟ್ಟಣ ಪಂಚಾಯಿತಿ ಸದಸ್ಯರಾದ ಕೆ.ಆರ್. ಓಬಳರಾಜು, ಎ.ಡಿ. ಬಲರಾಮಯ್ಯ, ನಾಗರಾಜು, ಕಸಾಪ ಅಧ್ಯಕ್ಷ ಹುಲಿಕುಂಟೆ ಮಲ್ಲಿಕಾರ್ಜುನ್, ನೌಕರರ ಸಂಘದ ಅಧ್ಯಕ್ಷ ಎಚ್.ಎಂ. ರುದ್ರೇಶ್, ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಎನ್.ಎ. ಹನುಮಂತರಾಜು, ಮುಖಂಡರಾದ ಎಲ್. ರಾಜಣ್ಣ, ರಾಘವೇಂದ್ರ, ಆಟೊ ಕುಮಾರ್, ಟಿ.ಆರ್. ರಘು, ಎಸ್. ಶಿವಪ್ರಕಾಶ್, ಎನ್.ಎಸ್. ಸುಧಾಕರ್ ಹಾಜರಿದ್ದರು.