8 ಕ್ಷೇತ್ರಗಳಿಗೆ ಬಹುತೇಕ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಕೊರಟಗೆರೆ ಕ್ಷೇತ್ರದಿಂದ ಶಾಸಕ ಡಾ.ಜಿ.ಪರಮೇಶ್ವರ, ಶಿರಾದಿಂದ ಟಿ.ಬಿ.ಜಯಚಂದ್ರ, ಮಧುಗಿರಿಯಿಂದ ಕೆ.ಎನ್.ರಾಜಣ್ಣ, ಪಾವಗಡದಿಂದ ಶಾಸಕ ವೆಂಕಟರಮಣಪ್ಪ ಪುತ್ರ ವೆಂಕಟೇಶ್, ಚಿಕ್ಕನಾಯಕನಹಳ್ಳಿಯಿಂದ ಕಿರಣ್ಕುಮಾರ್, ತಿಪಟೂರಿನಿಂದ ಕೆ.ಷಡಾಕ್ಷರಿ, ಕುಣಿಗಲ್ನಿಂದ ಶಾಸಕ ಡಾ.ರಂಗನಾಥ್, ತುರುವೇಕೆರೆ ಕ್ಷೇತ್ರದಿಂದ ಕಾಂತರಾಜು ಅವರಿಗೆ ಟಿಕೆಟ್ ನೀಡಲಾಗಿದೆ.