<p><strong>ತುಮಕೂರು:</strong> ಕರ್ನಾಟಕ ಬಂದ್ ಪ್ರಯುಕ್ತ ನಗರದ ಟೌನ್ಹಾಲ್ನಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದಾರೆ. ಈಗ ಬೈಕ್ ರ್ಯಾಲಿಗೆ ಮುಂದಾಗಿದ್ದಾರೆ.</p>.<p>ನಗರದಲ್ಲಿ ಅಂಗಡಿಗಳು ಬಂದ್ ಆಗಿವೆ. ಬೈಕ್ ರ್ಯಾಲಿಗೆ ಪೊಲೀಸರು ತಡೆ ನೀಡಿದ್ದು, ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಜಟಾಪಟಿ ನಡೆಯುತ್ತಿದೆ.</p>.<p>ಬೈಕ್ ರ್ಯಾಲಿಗೆ ಅನುಮತಿ ನೀಡದ ಕಾರಣ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಜಟಾಪಟಿ ಹೆಚ್ಚಿದೆ. ಈ ವೇಳೆ ಪ್ರತಿಭಟನ ನಡೆಸುತ್ತಿದ್ದವರನ್ನು ಬಂಧಿಸಲಾಯಿತು.</p>.<p>ಪೊಲೀಸರು ಮತ್ತು ಸರ್ಕಾರದ ವಿರುದ್ಧ ಪ್ರತಿಭಟನಕಾರರು ಘೋಷಣೆ ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕರ್ನಾಟಕ ಬಂದ್ ಪ್ರಯುಕ್ತ ನಗರದ ಟೌನ್ಹಾಲ್ನಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದಾರೆ. ಈಗ ಬೈಕ್ ರ್ಯಾಲಿಗೆ ಮುಂದಾಗಿದ್ದಾರೆ.</p>.<p>ನಗರದಲ್ಲಿ ಅಂಗಡಿಗಳು ಬಂದ್ ಆಗಿವೆ. ಬೈಕ್ ರ್ಯಾಲಿಗೆ ಪೊಲೀಸರು ತಡೆ ನೀಡಿದ್ದು, ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಜಟಾಪಟಿ ನಡೆಯುತ್ತಿದೆ.</p>.<p>ಬೈಕ್ ರ್ಯಾಲಿಗೆ ಅನುಮತಿ ನೀಡದ ಕಾರಣ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಜಟಾಪಟಿ ಹೆಚ್ಚಿದೆ. ಈ ವೇಳೆ ಪ್ರತಿಭಟನ ನಡೆಸುತ್ತಿದ್ದವರನ್ನು ಬಂಧಿಸಲಾಯಿತು.</p>.<p>ಪೊಲೀಸರು ಮತ್ತು ಸರ್ಕಾರದ ವಿರುದ್ಧ ಪ್ರತಿಭಟನಕಾರರು ಘೋಷಣೆ ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>