ಮುಖಂಡರಾದ ಹೊನ್ನಗಿರಿಗೌಡ, ಬಿ.ಎಸ್ ನಾಗರಾಜು, ಎಚ್.ಟಿಭೈರಪ್ಪ, ಸುರೇಶ್ ಗೌಡ, ಲೋಕೇಶ್, ಕೆಂಪೇಗೌಡ, ಮೋಹನ್, ರಂಗಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಡಿ.ಮಂಜುನಾಥ್, ಒಕ್ಕಲಿಗರ ಸಂಘದ ನಿರ್ದೇಶಕ ಲೋಕೇಶ್ ನಾಗರಾಜಯ್ಯ, ಕೆಂಪೇಗೌಡ ಯುವಶಕ್ತಿ ವೇದಿಕೆಯ ಅಧ್ಯಕ್ಷ ಅನಿಲ್ ಗೌಡ, ವಿಜಯಕುಮಾರ್, ವೆಂಕಟೇಶ್ ಉಪಸ್ಥಿತರಿದ್ದರು.