ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲೆಯ ಮಹಿಳೆಯರು ಕಿತ್ತೂರಿಗೆ ಪ್ರಯಾಣ ಬೆಳಸಲಿದ್ದಾರೆ. ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯ ಮಹಿಳೆಯರು ಭಾಗವಹಿಸುವಂತೆ ಒಕ್ಕೂಟದ ಬಾ.ಹ.ರಮಾಕುಮಾರಿ, ಜಿ.ಮಲ್ಲಿಕಾ ಬಸವರಾಜು, ಡಿ.ಅರುಂಧತಿ, ರಾಣಿ ಚಂದ್ರಶೇಖರ್, ದೀಪಿಕಾ ಮರಳೂರು ಮನವಿ ಮಾಡಿದ್ದಾರೆ.