ಕೆಪಿಸಿಸಿ ವೀಕ್ಷಕ ಶ್ರೀನಾಥ್ ಮಾತನಾಡಿದರು. ಜಿಲ್ಲಾ ವೀಕ್ಷಕ ವಾಲೆ ಚಂದ್ರಯ್ಯ, ರಾಜ್ಯ ಸಹಕಾರಿ ಮಹಾಮಂಡಳ ಅಧ್ಯಕ್ಷ ಎನ್.ಗಂಗಣ್ಣ, ಜಿ.ಪಂ ಮಾಜಿ ಸದಸ್ಯ ಎಸ್.ಡಿ.ಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಸೊಸೈಟಿ ರಾಮಣ್ಣ, ಪುರಸಭೆ ಮಾಜಿ ಅಧ್ಯಕ್ಷರಾದ
ಆರ್.ಸಿ.ವಿಜಯ ಕುಮಾರ್ ಜೈನ್, ಕೆ.ಪ್ರಕಾಶ್, ಎಂ.ವಿ.ಗೋವಿಂದರಾಜು, ಸದಸ್ಯರಾದ ಎಂ.ಎಸ್.ಚಂದ್ರಶೇಖರ್, ತಿಮ್ಮರಾಜು, ಮಂಜುನಾಥ ಆಚಾರ್, ಲಾಲಾಪೇಟೆ ಮಂಜುನಾಥ್, ಸುಜಾತಾ, ಗಾಯತ್ರಿ ದೇವಿ, ರಾಧಿಕಾ ಇದ್ದರು.