ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕೊಡಿಗೇನಹಳ್ಳಿ: ತಂಗುದಾಣವಿಲ್ಲದೆ ತೊಂದರೆ

ಅಡ್ಡಾದಿಡ್ಡಿ ವಾಹನ ನಿಲುಗಡೆ: ರಸ್ತೆ ಒತ್ತುವರಿ: ಪಟ್ಟಣದ ಸೌಂದರ್ಯಕ್ಕೆ ಧಕ್ಕೆ
Published : 26 ಮೇ 2025, 6:54 IST
Last Updated : 26 ಮೇ 2025, 6:54 IST
ಫಾಲೋ ಮಾಡಿ
Comments
ಕೊಡಿಗೇನಹಳ್ಳಿಯಲ್ಲಿ ರಸ್ತೆಬದಿಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಕೊಡಿಗೇನಹಳ್ಳಿಯಲ್ಲಿ ರಸ್ತೆಬದಿಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಜನದಟ್ಟಣೆ ಹೆಚ್ಚಿರುವ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನಿಗಾವಹಿಸಲು ಹಾಗೂ ವಾಹನ ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸುವುದು ಸೂಕ್ತ.
ಪ್ರೂಟ್ ಕೃಷ್ಣ ಗ್ರಾಮ ಪಂಚಾಯಿತಿ ಸದಸ್ಯ
ಮೂಲ ಸೌಕರ್ಯಗಳಿಗೆ ಒತ್ತು ನೀಡುವ ಜೊತೆಗೆ ತೆರಿಯೂರು ಬಳಿ ಶೀಘ್ರ ಕಾರ್ಖಾನೆ ಆರಂಭಿಸಿದಾಗ ಮಾತ್ರ ಈ ಭಾಗ ಆರ್ಥಿಕವಾಗಿ ಅಭಿವೃದ್ಧಿ ಕಾಣಲು ಸಾಧ್ಯ
ಜೆ.ಮಕ್ತಿಯಾರ್ ಕೊಡಿಗೇನಹಳ್ಳಿ
ಬಸ್ ನಿಲ್ದಾಣದಲ್ಲಿ ಕುಳಿತುಕೊಳ್ಳಲು ಸ್ಥಳವಿಲ್ಲ. ಇಲ್ಲಿ ಸರಿಯಾದ ಶೌಚಾಲಯವಿಲ್ಲ. ಸುಸಜ್ಜಿತ ತಂಗುದಾಣ ನಿರ್ಮಿಸಬೇಕು.
ಕೆ.ಪಿ. ಗಂಗಾದೇವಿ ಕೊಡಿಗೇನಹಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT