<p><strong>ಕೊರಟಗೆರೆ:</strong> ಪಟ್ಟಣದಲ್ಲಿ ಫೆಬ್ರುವರಿ 23ರಂದು ನಡೆಯುವ ಎರಡನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತಾಲ್ಲೂಕಿನ ಸಾಹಿತಿ ತುಂಬಾಡಿ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಪ್ರಾಥಮಿಕ ಶಿಕ್ಷಣವನ್ನು ತುಂಬಾಡಿ ಗೊಲ್ಲಹಳ್ಳಿ, ವಡ್ಡಗೆರೆಯಲ್ಲಿ ಪಡೆದಿದ್ದರು. ಕಾನೂನು ಪದವಿ ಪಡೆದ ಇವರು, ಕಾರ್ಮಿಕ ನಿರೀಕ್ಷಕರಾಗಿ ಕಾರ್ಮಿಕ ಇಲಾಖೆಗೆ ಆಯ್ಕೆಯಾದರು.</p>.<p>ಲೇಖಕ ಹಾಗೂ ದಲಿತ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರಾಮಯ್ಯ ಅವರು ವಿವಿಧ ಗೌರವ ಪ್ರಶಸ್ತಿಗಳು ಸೇರಿದಂತೆ 2025ರ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ. ಅವರ ಆತ್ಮಕಥೆ ‘ಮಣೆಗಾರ’ ಕೃತಿ ಕಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಪಾತ್ರವಾಗಿದೆ. </p>.<p>ಪ್ರೊ. ಬಿ.ಕೃಷ್ಣಪ್ಪ ನಾಯಕತ್ವದಲ್ಲಿ ಹುಟ್ಟಿಕೊಂಡ ದಸಂಸ ಹೋರಾಟಗಳಲ್ಲಿ ಪ್ರಮುಖವಾಗಿ ಕಾಣಿಸಿಕೊಂಡದ್ದರು. </p>.<p><strong>ಅವರ ಪ್ರಮುಖ ಕೃತಿಗಳು:</strong> ಮಣೆಗಾರ, ಮುತ್ತಿನಜೋಳ, ದಲಿತ ಕಾರಣ, ಸ್ಪರ್ಶ, ಓದೋರಂಗ, ಜಾಲ್ಗಿರಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ:</strong> ಪಟ್ಟಣದಲ್ಲಿ ಫೆಬ್ರುವರಿ 23ರಂದು ನಡೆಯುವ ಎರಡನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತಾಲ್ಲೂಕಿನ ಸಾಹಿತಿ ತುಂಬಾಡಿ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಪ್ರಾಥಮಿಕ ಶಿಕ್ಷಣವನ್ನು ತುಂಬಾಡಿ ಗೊಲ್ಲಹಳ್ಳಿ, ವಡ್ಡಗೆರೆಯಲ್ಲಿ ಪಡೆದಿದ್ದರು. ಕಾನೂನು ಪದವಿ ಪಡೆದ ಇವರು, ಕಾರ್ಮಿಕ ನಿರೀಕ್ಷಕರಾಗಿ ಕಾರ್ಮಿಕ ಇಲಾಖೆಗೆ ಆಯ್ಕೆಯಾದರು.</p>.<p>ಲೇಖಕ ಹಾಗೂ ದಲಿತ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರಾಮಯ್ಯ ಅವರು ವಿವಿಧ ಗೌರವ ಪ್ರಶಸ್ತಿಗಳು ಸೇರಿದಂತೆ 2025ರ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ. ಅವರ ಆತ್ಮಕಥೆ ‘ಮಣೆಗಾರ’ ಕೃತಿ ಕಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಪಾತ್ರವಾಗಿದೆ. </p>.<p>ಪ್ರೊ. ಬಿ.ಕೃಷ್ಣಪ್ಪ ನಾಯಕತ್ವದಲ್ಲಿ ಹುಟ್ಟಿಕೊಂಡ ದಸಂಸ ಹೋರಾಟಗಳಲ್ಲಿ ಪ್ರಮುಖವಾಗಿ ಕಾಣಿಸಿಕೊಂಡದ್ದರು. </p>.<p><strong>ಅವರ ಪ್ರಮುಖ ಕೃತಿಗಳು:</strong> ಮಣೆಗಾರ, ಮುತ್ತಿನಜೋಳ, ದಲಿತ ಕಾರಣ, ಸ್ಪರ್ಶ, ಓದೋರಂಗ, ಜಾಲ್ಗಿರಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>