<p><strong>ಕೊರಟಗೆರೆ (ತುಮಕೂರು ಜಿ): </strong>ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಬೊಮ್ಮಲದೇವಿಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ರಾಣೋಜಿಪಾಳ್ಯ ಗ್ರಾಮದಲ್ಲಿ ಶನಿವಾರ ಚಿರತೆ ದಾಳಿಯಿಂದ 4 ಮೇಕೆಗಳು ಮೃತಪಟ್ಟಿವೆ.</p>.<p>ಗ್ರಾಮದ ಗಂಗೂಬಾಯಿ ಎಂಬುವರಿಗೆ ಮೇಕೆಗಳು ಸೇರಿದ್ದು ಶನಿವಾರ ತಡರಾತ್ರಿ ಚಿರತೆಯು ಮನೆಯ ಪಕ್ಕದ ರೊಪ್ಪದಲ್ಲಿ ಕಟ್ಟಿದ್ದ 4 ಮೇಕೆಗಳ ಕುತ್ತಿಗೆಗಳನ್ನು ಕಚ್ಚಿ ರಕ್ತ ಹೀರಿದೆ.</p>.<p>₹ 40 ಸಾವಿರ ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ. ಮೇಕೆ ಸಾಕಾಣಿಕೆಯಿಂದ ಜೀವನ ನಡೆಸುತ್ತಿದ್ದ ಗಂಗೂಬಾಯಿ ಅವರ ಕುಟುಂಬ ಕಂಗಾಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ (ತುಮಕೂರು ಜಿ): </strong>ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಬೊಮ್ಮಲದೇವಿಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ರಾಣೋಜಿಪಾಳ್ಯ ಗ್ರಾಮದಲ್ಲಿ ಶನಿವಾರ ಚಿರತೆ ದಾಳಿಯಿಂದ 4 ಮೇಕೆಗಳು ಮೃತಪಟ್ಟಿವೆ.</p>.<p>ಗ್ರಾಮದ ಗಂಗೂಬಾಯಿ ಎಂಬುವರಿಗೆ ಮೇಕೆಗಳು ಸೇರಿದ್ದು ಶನಿವಾರ ತಡರಾತ್ರಿ ಚಿರತೆಯು ಮನೆಯ ಪಕ್ಕದ ರೊಪ್ಪದಲ್ಲಿ ಕಟ್ಟಿದ್ದ 4 ಮೇಕೆಗಳ ಕುತ್ತಿಗೆಗಳನ್ನು ಕಚ್ಚಿ ರಕ್ತ ಹೀರಿದೆ.</p>.<p>₹ 40 ಸಾವಿರ ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ. ಮೇಕೆ ಸಾಕಾಣಿಕೆಯಿಂದ ಜೀವನ ನಡೆಸುತ್ತಿದ್ದ ಗಂಗೂಬಾಯಿ ಅವರ ಕುಟುಂಬ ಕಂಗಾಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>