<p>ಕುಣಿಗಲ್: ಬಸವೇಶ್ವರರ ತತ್ವಾದರ್ಶಗಳ ಪಾಲನೆಯಿಂದ ಪ್ರಸ್ತುತ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹುಲಿಯೂರುದುರ್ಗ ಸಿದ್ದಗಂಗಾ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕು ಆಡಳಿತದಿಂದ ಸೋಮವಾರ ನಡೆದ ಬಸವ ಜಯಂತಿಯಲ್ಲಿ ಮಾತನಾಡಿದರು.</p>.<p>ಬಸವ, ಬುದ್ದ ಮತ್ತು ಅಂಬೇಡ್ಕರ್ ಅಸಮಾನತೆ ವಿರುದ್ಧ ಹೋರಾಡಿ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದು ಇಂದಿಗೂ ಪೂಜ್ಯರಾಗಿದ್ದಾರೆ. ಸಮಾಜದ ಒಳಿತಿಗಾಗಿ ಹೋರಾಡುವವರಿಗೆ ವಿರೋಧ ವ್ಯಕ್ತಪಡಿಸುವವರು ಬಸವಣ್ಣರ ಕಾಲದಿಂದ ಇಂದಿನವರೆಗೂ ಇರುವುದು ದುರದೃಷ್ಟಕರ ಸಂಗತಿ ಎಂದರು.</p>.<p>ಅಂಕನಹಳ್ಳಿ ಮಠದ ಶಿವರುದ್ರ ಶಿವಾಚಾರ್ಯ, ಉಪತಹಶೀಲ್ದಾರ್ ರವೀಂದ್ರ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ, ವೀರಶೈಲಿಂಗಾಯಿತ ಸಮಾಜದ ತಾಲ್ಲೂಕು ಅಧ್ಯಕ್ಷ ಬಸವರಾಜಯ್ಯ, ಟೌನ್ ಘಟಕದ ಅಧ್ಯಕ್ಷ ವಸಂತಕುಮಾರ್, ಶಿವಕುಮಾರ್, ನಿತ್ಯಾನಂದ ಮೂರ್ತಿ, ಚಂದ್ರಶೇಖರ್, ಬಸವರಾಜು, ಕುಮಾರ್, ವರದರಾಜು, ಕುಣಿಗಲ್ ಶಿವಣ್ಣ, ನಾರಾಯಣಸ್ವಾಮಿ, ರಮೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-17-246043513</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಣಿಗಲ್: ಬಸವೇಶ್ವರರ ತತ್ವಾದರ್ಶಗಳ ಪಾಲನೆಯಿಂದ ಪ್ರಸ್ತುತ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹುಲಿಯೂರುದುರ್ಗ ಸಿದ್ದಗಂಗಾ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕು ಆಡಳಿತದಿಂದ ಸೋಮವಾರ ನಡೆದ ಬಸವ ಜಯಂತಿಯಲ್ಲಿ ಮಾತನಾಡಿದರು.</p>.<p>ಬಸವ, ಬುದ್ದ ಮತ್ತು ಅಂಬೇಡ್ಕರ್ ಅಸಮಾನತೆ ವಿರುದ್ಧ ಹೋರಾಡಿ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದು ಇಂದಿಗೂ ಪೂಜ್ಯರಾಗಿದ್ದಾರೆ. ಸಮಾಜದ ಒಳಿತಿಗಾಗಿ ಹೋರಾಡುವವರಿಗೆ ವಿರೋಧ ವ್ಯಕ್ತಪಡಿಸುವವರು ಬಸವಣ್ಣರ ಕಾಲದಿಂದ ಇಂದಿನವರೆಗೂ ಇರುವುದು ದುರದೃಷ್ಟಕರ ಸಂಗತಿ ಎಂದರು.</p>.<p>ಅಂಕನಹಳ್ಳಿ ಮಠದ ಶಿವರುದ್ರ ಶಿವಾಚಾರ್ಯ, ಉಪತಹಶೀಲ್ದಾರ್ ರವೀಂದ್ರ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ, ವೀರಶೈಲಿಂಗಾಯಿತ ಸಮಾಜದ ತಾಲ್ಲೂಕು ಅಧ್ಯಕ್ಷ ಬಸವರಾಜಯ್ಯ, ಟೌನ್ ಘಟಕದ ಅಧ್ಯಕ್ಷ ವಸಂತಕುಮಾರ್, ಶಿವಕುಮಾರ್, ನಿತ್ಯಾನಂದ ಮೂರ್ತಿ, ಚಂದ್ರಶೇಖರ್, ಬಸವರಾಜು, ಕುಮಾರ್, ವರದರಾಜು, ಕುಣಿಗಲ್ ಶಿವಣ್ಣ, ನಾರಾಯಣಸ್ವಾಮಿ, ರಮೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-17-246043513</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>