ಶುಕ್ರವಾರ, 28 ನವೆಂಬರ್ 2025
×
ADVERTISEMENT
ADVERTISEMENT

ಕುಣಿಗಲ್ | ರೈತರ ಒಕ್ಕಲೆಬ್ಬಿಸುವ ಯತ್ನ: ಪ್ರತಿಭಟನೆ

Published : 28 ನವೆಂಬರ್ 2025, 5:08 IST
Last Updated : 28 ನವೆಂಬರ್ 2025, 5:08 IST
ಫಾಲೋ ಮಾಡಿ
Comments
ಜಿಲ್ಲಾಧಿಕಾರಿ ಗಮನಕ್ಕೆ ತಂದು ಕ್ರಮ
ತಹಶೀಲ್ದಾರ್ ರಶ್ಮಿ ಪ್ರತಿಕ್ರಿಯಿಸಿ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಅರಣ್ಯ ಪ್ರದೇಶ ಉಳಿಸುವುದು ಎಲ್ಲರ ಕರ್ತವ್ಯ. ಅಧಿಕಾರಿಗಳ ಮೇಲೆ ಹೆಚ್ಚಿನ ಒತ್ತಡವಿದೆ. ಈಗಾಗಲೇ ಬಗರ್ ಹುಕುಂ ಸಾಗುವಳಿಯಲ್ಲಿ ಮಂಜೂರಾತಿ ಪಡೆದವರಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಅರಣ್ಯ ಪ್ರದೇಶವನ್ನು ಗುರುತಿಸುವ ಸಲುವಾಗಿ ಜಂಟಿ ಸರ್ವೆ ಮಾಡಿ ನಂತರ ಕ್ರಮ ತೆಗೆದುಕೊಳ್ಳಲಾಗುವುದು. ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಮಂಜೂರಾತಿ ನೀಡುವ ಬಗ್ಗೆ ಸಮಿತಿ ಗಮನಹರಿಸಲಿದೆ. ರೈತರನ್ನು ಒಕ್ಕಲೆಬ್ಬಿಸದೆ ಅಗತ್ಯ ಸಮಯದಲ್ಲಿ ಜಂಟಿ ಸರ್ವೆ ವರದಿಯನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT