ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ

Last Updated 16 ಡಿಸೆಂಬರ್ 2020, 6:05 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಕೊತ್ತಗೆರೆ ಹೋಬಳಿ ದೊಡ್ಡಮಳವಾಡಿ ಗ್ರಾಮದ ಬನ್ನೀಕುಪ್ಪೆ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಮಂಗಳವಾರ ರಾತ್ರಿ ಸೆರೆಯಾಗಿದೆ.

ಒಂದು ವರ್ಷದಿಂದ ಜನರಲ್ಲಿ ಭೀತಿ ಹುಟ್ಟಿಸಿತ್ತು. ಸುಮಾರು 8 ವರ್ಷದ್ದಾಗಿದೆ. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಹಾಗೂ ಅರಣ್ಯ ಅಧಿಕಾರಿಗಳ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT