<p>ಕುಣಿಗಲ್: ನಿಷ್ಕಲ್ಮಷ ಭಕ್ತಿಗೆ ಭಗವಂತ ಒಲಿದು ಸಾರ್ಥಕ ಜೀವನಕ್ಕೆ ಸಾಕ್ಷಿಯಾಗುವನು ಎಂದು ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥಸ್ವಾಮೀಜಿ ತಿಳಿಸಿದರು.</p>.<p>ಪಟ್ಟಣದ ಮದ್ದೂರು ರಸ್ತೆಯ ನಂಜನಗೂಡು ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ರಾಯರ ಬೃಂದಾವನಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>ಕಲಿಯುಗದ ಕಲ್ಪವೃಕ್ಷವಾಗಿರುವ ರಾಯರು ಸರ್ವಜನಾಂಗದ ಹಿತ ಬಯಸಿ ಭಕ್ತರ ರಕ್ಷಣೆ ಮಾಡಿ ಜನಮನದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಭಕ್ತರು ಶ್ರದ್ಧಾ– ಭಕ್ತಿ, ಸಮರ್ಪಣಾ ಭಾವದಿಂದ ಭಕ್ತಿ ಸಮರ್ಪಿಸಿದಾಗ ಮಾತ್ರವೇ ಒಳ್ಳೆಯ ಫಲ ಪಡೆಯಲು ಸಾಧ್ಯ ಎಂದರು.</p>.<p>ಮಠದ ವಿಚಾರಣ ಕರ್ತ ಬಿ.ಕೆ.ವೆಂಕಟಕೃಷ್ಣರಾವ್, ವ್ಯವಸ್ಥಾಪಕ ಅನಂತಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಣಿಗಲ್: ನಿಷ್ಕಲ್ಮಷ ಭಕ್ತಿಗೆ ಭಗವಂತ ಒಲಿದು ಸಾರ್ಥಕ ಜೀವನಕ್ಕೆ ಸಾಕ್ಷಿಯಾಗುವನು ಎಂದು ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥಸ್ವಾಮೀಜಿ ತಿಳಿಸಿದರು.</p>.<p>ಪಟ್ಟಣದ ಮದ್ದೂರು ರಸ್ತೆಯ ನಂಜನಗೂಡು ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ರಾಯರ ಬೃಂದಾವನಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>ಕಲಿಯುಗದ ಕಲ್ಪವೃಕ್ಷವಾಗಿರುವ ರಾಯರು ಸರ್ವಜನಾಂಗದ ಹಿತ ಬಯಸಿ ಭಕ್ತರ ರಕ್ಷಣೆ ಮಾಡಿ ಜನಮನದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಭಕ್ತರು ಶ್ರದ್ಧಾ– ಭಕ್ತಿ, ಸಮರ್ಪಣಾ ಭಾವದಿಂದ ಭಕ್ತಿ ಸಮರ್ಪಿಸಿದಾಗ ಮಾತ್ರವೇ ಒಳ್ಳೆಯ ಫಲ ಪಡೆಯಲು ಸಾಧ್ಯ ಎಂದರು.</p>.<p>ಮಠದ ವಿಚಾರಣ ಕರ್ತ ಬಿ.ಕೆ.ವೆಂಕಟಕೃಷ್ಣರಾವ್, ವ್ಯವಸ್ಥಾಪಕ ಅನಂತಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>