ಸೋಮವಾರ, 12 ಜನವರಿ 2026
×
ADVERTISEMENT
ADVERTISEMENT

ಕುಣಿಗಲ್: ಬಸ್ ನಿಲ್ದಾಣ ಇಲ್ಲದೆ ನಾಗರಿಕರ ಪರದಾಟ

ತಾತ್ಕಾಲಿಕ ಪರ್ಯಾಯ ವ್ಯವಸ್ಥೆಗೆ ಆಗ್ರಹ * ಹುಚ್ಚಮಾಸ್ತಿಗೌಡ ವೃತ್ತದಲ್ಲಿ ನಿಲ್ಲುವ ಬಸ್‌ಗಳು
Published : 12 ಜನವರಿ 2026, 7:10 IST
Last Updated : 12 ಜನವರಿ 2026, 7:10 IST
ಫಾಲೋ ಮಾಡಿ
Comments
ಕುಣಿಗಲ್ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ವಾಹನ ಸಂಚಾರ ದಟ್ಟಣೆ 
ಕುಣಿಗಲ್ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ವಾಹನ ಸಂಚಾರ ದಟ್ಟಣೆ 
ಅಂಗಡಿಗಳನ್ನು ತೆರವು ಮಾಡಿದ ಕಾರಣ ಜೀವನ ಕಷ್ಟವಾಗಿದೆ. ಅಂಗಡಿಗಳನ್ನು ತೆರವು ಮಾಡಿ ಎರಡು ತಿಂಗಳಾದರೂ ಪ್ರಾರಂಭ ಮಾಡದ ಕಾರಣ ಸಮಸ್ಯೆ ಹೆಚ್ಚಾಗಿದೆ.
–ರಾಮಕೃಷ್ಣ, ಮಡಕೆಹಳ್ಳಿ
ಬಸ್ ನಿಲ್ದಾಣದಲ್ಲಿ 30 ಖಾಸಗಿ ಬಸ್‌ಗಳು ಮಾಗಡಿ ಬೆಂಗಳೂರು ತುಮಕೂರು ಮೈಸೂರು ಕಡೆ ಸಂಚರಿಸುತ್ತಿದ್ದು ಶಕ್ತಿ ಯೋಜನೆಯಿಂದ ಖಾಸಗಿ ಬಸ್‌ಗಳಿಗೆ ಹೊಡೆತ ಬಿದ್ದಿವೆ.
–ವೆಂಕಟೇಶ, ಖಾಸಗಿ ಬಸ್ ಮಾಲೀಕ
ಕಳೆದ 20 ವರ್ಷಗಳ ಹಿಂದೆ ಬಸ್ ನಿಲ್ದಾಣ ನಿರ್ಮಿಸಲು ಇದೇ ರೀತಿಯಲ್ಲಿ ತೆರವು ಮಾಡಲಾಗಿತ್ತು. ಈಗ ಮತ್ತೆ ಅದೇ ಸ್ಥಿತಿ ನಿರ್ಮಾಣ ಮಾಡದೆ ಕಾಮಗಾರಿ ಪ್ರಾರಂಭಿಸಬೇಕು. ಪರ್ಯಾಯ ವ್ಯವಸ್ಥೆಗೆ ಶಾಸಕರು ಗಮನಹರಿಸಬೇಕು
ವೈ.ಎಚ್.ರವಿಚಂದ್ರ ಕುಣಿಗಲ್, ಅಭಿವೃದ್ಧಿ ಫೋರಂ ಸಂಚಾಲಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT