ತಾಯಿ ಮತ್ತು ಹೆಂಡತಿಯ ನಡುವಿನ ಕಿತ್ತಾಟಕ್ಕೆ ಬೇಸತ್ತು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.‘ಸೊಸೆ ಮೇಘನಾ ಹಲವು ದಿನಗಳಿಂದ ಮಗನೊಂದಿಗೆ ಜಗಳವಾಡುತ್ತಿದಳು’ ಎಂದು ಶಂಕರಪ್ಪ ಅವರ ತಾಯಿ ರಂಗಮ್ಮ ಹುಲಿಯೂರುದುರ್ಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಂಕರಪ್ಪ ಪತ್ನಿ ಮೇಘನಾ ಸಹ ಪೊಲೀಸರಿಗೆ ದೂರು ನೀಡಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.