‘ಹಳ್ಳಿಗಳಿಂದ ಹಳ್ಳಿಗೆ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ತಿರುಗಾಡುತ್ತಿದ್ದೆವು. ಈಗ ಹಳ್ಳಿಗಳೇ ಮುಚ್ಚಿವೆ. ಭಿಕ್ಷೆ ಬೇಡಿ ಬದುಕುವುದಕ್ಕೂ ಅವಕಾಶವಿಲ್ಲ. ನಮ್ಮಲ್ಲಿ ಇನ್ನೂ ಅನೇಕರಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಇಲ್ಲ. ನಮ್ಮ ಮನವಿ ಪರಿಗಣಿಸಿ ಅಲೆಮಾರಿ ಸಮುದಾಯದ ಪ್ರತಿ ವ್ಯಕ್ತಿಗೆ ಕನಿಷ್ಠ ₹ 10 ಸಾವಿರ ಪರಿಹಾರ ಧನ ನೀಡಿ’ ಎಂದು ಕೋರಿದ್ದಾರೆ.