'ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಎಚ್.ವಿಶ್ವನಾಥ್,ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಸಮಾವೇಶದಲ್ಲಿ ಭಾಗವಹಿಸುವರು. ಸಿದ್ದರಾಮಯ್ಯ ಅವರೇ ಈ ಸಮಾವೇಶಕ್ಕೆ ಬೆಂಬಲವಾಗಿ ನಿಂತಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ನೇತೃತ್ವ ವಹಿಸಲಿದ್ದಾರೆ' ಎಂದು ಹೇಳಿದರು.