ಕಾಳಿದಾಸ ವಿದ್ಯಾವರ್ಧಕ ಸಂಘ, ಕರ್ನಾಟಕ ಪ್ರದೇಶ ಕುರುಬರ ಸಂಘ, ಜಿಲ್ಲಾ ಕುರುಬರ ಸಂಘದ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಮುಖಂಡರಾದ ಮೈಲಪ್ಪ, ವೆಂಕಟೇಶ್ಮೂರ್ತಿ, ಸುರೇಶ್, ತಿಮ್ಮರಾಜು, ಮಹೇಶ್, ಪುಟ್ಟರಾಜು, ಮಲ್ಲಿಕಾರ್ಜುನ್ ಇತರರು ಸಮುದಾಯಕ್ಕೆ ಅವಕಾಶ ನೀಡುವ ರಾಜಕೀಯ ಪಕ್ಷವನ್ನು ಬೆಂಬಲಿಸುವುದಾಗಿ ಪ್ರಕಟಿಸಿದರು.