ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್: ಮಣ್ಣು ಕುಸಿದು ಕಾರ್ಮಿಕ ಸಾವು

Last Updated 5 ಸೆಪ್ಟೆಂಬರ್ 2020, 7:22 IST
ಅಕ್ಷರ ಗಾತ್ರ

ಕುಣಿಗಲ್: ಪಟ್ಟಣದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿ ಮಾಡುತ್ತಿದ್ದಾಗ ಮಣ್ಣು ಕುಸಿದು ಕೂಲಿ ಕಾರ್ಮಿಕಸಿದ್ದಪ್ಪ(25) ಮೃತಪಟ್ಟಿದ್ದಾರೆ.

ಸಿದ್ದಪ್ಪಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ವೇದಲಪುರ ಗ್ರಾಮದವರು. ಒಳಚರಂಡಿ ನಿರ್ಮಾಣಕ್ಕಾಗಿ 12 ಅಡಿ ಆಳದ ಗುಂಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಮಣ್ಣು ಕುಸಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT