ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ಬಲೆಗೆ ಕಾರ್ಮಿಕ ನಿರೀಕ್ಷಕ

Last Updated 26 ಸೆಪ್ಟೆಂಬರ್ 2022, 16:34 IST
ಅಕ್ಷರ ಗಾತ್ರ

ತುಮಕೂರು: ಅಂಗಡಿ ಪರವಾನಗಿ ನವೀಕರಣ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕ ರಮೇಶ್‌ ಜಿ. ಇಂಗಳೆ ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹರ್ಷ ಎಂಬುವರಿಗೆ ಸೇರಿದ ನಗರದ ಎಂ.ಜಿ. ರಸ್ತೆಯ ಅಂಗಡಿಗೆ ನವೀಕರಣ ಪರವಾನಗಿ ನೀಡಲು ₹5 ಸಾವಿರ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಲೋಕಾಯುಕ್ತ ಡಿವೈಎಸ್‌ಪಿ ರವೀಶ್‌ ಮತ್ತು ತಂಡದ ಅಧಿಕಾರಿಗಳು ಹಣ ಸ್ವೀಕರಿಸುವ ಸಮಯದಲ್ಲಿ ದಾಳಿ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT