<p><strong>ತೋವಿನಕೆರೆ:</strong> ಹುಣಸೆ ಹಣ್ಣು ಬಡಿಯಲು ಮರ ಹತ್ತಿದ್ದ ಕೂಲಿ ಕಾರ್ಮಿಕ ಮಂಜುನಾಥ (32) ಮರದಿಂದ ಬಿದ್ದು ಗುರುವಾರ ಮೃತಪಟ್ಟಿದ್ದಾರೆ.</p>.<p>ಕಬ್ಬಿಗೆರೆ ಜವರೇಗೌಡರ ಹುಣಸೆ ಮರದಲ್ಲಿನ ಹಣ್ಣನು ಕೀಳಲು ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ಗುಡದ್ದ ಜೋಗಿಹಳ್ಳಿಯ ಮಂಜುನಾಥ ಬಂದಿದ್ದರು.</p>.<p>ಮರ ಹತ್ತಿ ಹಣ್ಣನ್ನು ಕೋಲಿನಿಂದ ಬಡಿಯುವಾಗ ಆಯತಪ್ಪಿ ಬಿದ್ದಿದ್ದಾರೆ.</p>.<p>ಕೊರಟಗೆರೆ ಪೋಲಿಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಬಂದು ದೂರು ದಾಖಲಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತೋವಿನಕೆರೆ:</strong> ಹುಣಸೆ ಹಣ್ಣು ಬಡಿಯಲು ಮರ ಹತ್ತಿದ್ದ ಕೂಲಿ ಕಾರ್ಮಿಕ ಮಂಜುನಾಥ (32) ಮರದಿಂದ ಬಿದ್ದು ಗುರುವಾರ ಮೃತಪಟ್ಟಿದ್ದಾರೆ.</p>.<p>ಕಬ್ಬಿಗೆರೆ ಜವರೇಗೌಡರ ಹುಣಸೆ ಮರದಲ್ಲಿನ ಹಣ್ಣನು ಕೀಳಲು ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ಗುಡದ್ದ ಜೋಗಿಹಳ್ಳಿಯ ಮಂಜುನಾಥ ಬಂದಿದ್ದರು.</p>.<p>ಮರ ಹತ್ತಿ ಹಣ್ಣನ್ನು ಕೋಲಿನಿಂದ ಬಡಿಯುವಾಗ ಆಯತಪ್ಪಿ ಬಿದ್ದಿದ್ದಾರೆ.</p>.<p>ಕೊರಟಗೆರೆ ಪೋಲಿಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಬಂದು ದೂರು ದಾಖಲಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>