‘ಕಳೆದ 22 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದೇವೆ. ಕೆಲಸದ ಸಮಯದಲ್ಲಿ ಕೈಬೆರಳುಗಳನ್ನು ಕಳೆದುಕೊಂಡಿದ್ದೇವೆ. ಈಗ 36 ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಹಲವು ವರ್ಷಗಳಿಂದ ಇಎಸ್ಐ, ಪಿಎಫ್ ಸೌಲಭ್ಯ ನೀಡಿಲ್ಲ. ಕೆಲಸ ನಿರ್ವಹಿಸುವ ವೇಳೆ ಹಲವರು ಅಂಗವಿಕಲರಾಗಿದ್ದಾರೆ. ಪರಿಹಾರ ಕೇಳಿದರೆ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಾರೆ’ ಎಂದು ದೂರಿದರು.