ಗ್ರಾಮೀಣ ಪ್ರದೇಶಗಳಿಂದ ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ರೈತರು ಸಂತೆಗೆ ಬರುತ್ತಾರೆ. ಕುರಿ ಸಂತೆಗೆ ತಾಲ್ಲೂಕಿನಿಂದ ಮಾತ್ರವಲ್ಲದೆ ತಿಪಟೂರು, ಕೆ.ಬಿ.ಕ್ರಾಸ್, ಗುಬ್ಬಿ, ಹೊಸದುರ್ಗ, ಶಿರಾ, ಹಾಸನ, ಮಂಡ್ಯದಿಂದಲೂ ಜನರು ಬರುತ್ತಾರೆ. ಅವರೆಲ್ಲರೂ ಮೂಲ ಸೌಕರ್ಯಗಳಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.