ಶನಿವಾರ, 3 ಜನವರಿ 2026
×
ADVERTISEMENT
ADVERTISEMENT

ಮಧುಗಿರಿ ತಾಲ್ಲೂಕಿನ ಬಹುತೇಕ ಕೆರೆಗಳಲ್ಲಿ ಹೂಳು: ನೀರು ಸಂಗ್ರಹ ಕುಸಿತ

Published : 3 ಜನವರಿ 2026, 8:32 IST
Last Updated : 3 ಜನವರಿ 2026, 8:32 IST
ಫಾಲೋ ಮಾಡಿ
Comments
ಎತ್ತಿನಹೊಳೆ ಮೂಲಕ ತಾಲ್ಲೂಕಿನ 45 ಕೆರೆಗಳಿಗೆ ನೀರು ಹರಿಸಲು ₹285 ಕೋಟಿ ಬಿಡುಗಡೆಯಾಗಿದೆ. ಈಗಾಗಲೇ ಕೆರೆಗಳ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ.
- ಕೆ.ಎನ್.ರಾಜಣ್ಣ, ಶಾಸಕ
ತಾಲ್ಲೂಕಿನ ಕೆರೆಗಳಲ್ಲಿ ಹೂಳು ತುಂಬಿಕೊಂಡಿರುವುದರಿಂದ ನೀರು ಸಂಗ್ರಹ ಸಾಮರ್ಥ್ಯ ಇಲ್ಲದಂತಾಗಿದೆ. ಕುಡಿಯುವ ನೀರಿಗೆ ಸಮಸ್ಯೆಯಾಗಿದೆ.
- ದೊಡ್ಡಮಾಳಯ್ಯ, ರೈತ
ಕೆರೆಗಳಲ್ಲಿ ಬೆಳೆದಿರುವ ಅನುಪಯುಕ್ತ ಗಿಡಗಳನ್ನು ತೆರವುಗೊಳಿಸಬೇಕು. ಅಭಿವೃದ್ಧಿಪಡಿಸಿದರೆ ನೀರು ಶೇಖರಣೆಯಾಗಿ ಜನ- ಜಾನುವಾರುಗಳಿಗೆ ಅನುಕೂಲವಾಗುತ್ತದೆ.
- ಮಲ್ಲೇಶ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT