<p><strong>ಶಿರಾ:</strong> ತಾಲ್ಲೂಕಿನ ಕಳ್ಳಂಬೆಳ್ಳ ಗ್ರಾಮದ ಜಮೀನಿನಲ್ಲಿ ಗುರುವಾರ ಜಮೀನು ವಿಚಾರಕ್ಕೆ ಜಗಳ ಪ್ರಾರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.</p><p>ಕಳ್ಳಂಬೆಳ್ಳ ಗ್ರಾಮದ ಮಧುವನ್ (36) ಕೊಲೆಯಾದವರು.</p><p>ತುಮಕೂರು ಸಂತೇಪೇಟೆ ನಿವಾಸಿಗಳಾದ ಮಹೇಶ್, ಸಮೀರ್ ಹಾಗೂ ಕಳ್ಳಂಬೆಳ್ಳ ಗ್ರಾಮದ ಮಧುವನ್ ನಡುವೆ ಜಮೀನಿನ ವಿಚಾರವಾಗಿ ಜಗಳ ಪ್ರಾರಂಭವಾಗಿ ಮಾತಿನ ಚಕಮುಕಿ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ಮಧುವನ್ ಮೇಲೆ ಮಹೇಶ್ ಮಚ್ಚಿನಿಂದ ಹಲ್ಲೆ ನಡೆಸಿದ್ದು ಸ್ಥಳದಲ್ಲೇ ಮಧುವನ್ ಮೃತ ಪಟ್ಟಿದ್ದಾನೆ.</p><p>ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ತಾಲ್ಲೂಕಿನ ಕಳ್ಳಂಬೆಳ್ಳ ಗ್ರಾಮದ ಜಮೀನಿನಲ್ಲಿ ಗುರುವಾರ ಜಮೀನು ವಿಚಾರಕ್ಕೆ ಜಗಳ ಪ್ರಾರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.</p><p>ಕಳ್ಳಂಬೆಳ್ಳ ಗ್ರಾಮದ ಮಧುವನ್ (36) ಕೊಲೆಯಾದವರು.</p><p>ತುಮಕೂರು ಸಂತೇಪೇಟೆ ನಿವಾಸಿಗಳಾದ ಮಹೇಶ್, ಸಮೀರ್ ಹಾಗೂ ಕಳ್ಳಂಬೆಳ್ಳ ಗ್ರಾಮದ ಮಧುವನ್ ನಡುವೆ ಜಮೀನಿನ ವಿಚಾರವಾಗಿ ಜಗಳ ಪ್ರಾರಂಭವಾಗಿ ಮಾತಿನ ಚಕಮುಕಿ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ಮಧುವನ್ ಮೇಲೆ ಮಹೇಶ್ ಮಚ್ಚಿನಿಂದ ಹಲ್ಲೆ ನಡೆಸಿದ್ದು ಸ್ಥಳದಲ್ಲೇ ಮಧುವನ್ ಮೃತ ಪಟ್ಟಿದ್ದಾನೆ.</p><p>ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>