ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ರಂಗಧಾಮಯ್ಯ, ಪದವಿಪೂರ್ವ ಕಾಲೇಜು ಉಪನಿರ್ದೇಶಕ ಗಂಗಾಧರ್, ಬಿಇಒ ಸೂರ್ಯಕಲಾ, ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ನಾಗಣ್ಣ, ಶಿಕ್ಷಕರ ಭವನ ಸಮಿತಿಯ ಕಾರ್ಯದರ್ಶಿ ಟಿ.ಎಸ್.ಚಿಕ್ಕಣ್ಣ, ಖಜಾಂಚಿ ಮಂಜುನಾಥ್, ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪ್ರಭಾಕರ ರೆಡ್ಡಿ, ಸರ್ಕಾರಿ ನೌಕರರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಮೊದಲಾದವರು ಹಾಜರಿದ್ದರು.